September 14, 2026
Uncategorized

ಮುಂಡೂರು ಮಂಗಳಗಿರಿ ಶ್ರೀ ನಾಗಾಂಭಿಕಾ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವ

ಮುಂಡೂರು: ಇಲ್ಲಿನ ಮಂಗಳಗಿರಿ
ಶ್ರೀ ನಾಗಾಂಭಿಕಾ ದೇವಸ್ಥಾನ ಹಾಗೂ
ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಆಡಳಿತ ಮೋಕ್ತೇಸರಾದ ರಾಜೀವ್ ಅವರ ನೇತೃತ್ವದಲ್ಲಿ

ನಡೆದ ಸಾವ೯ಜನಿಕ ಗಣೆಶೋತ್ಸವಹ ವಿಜೃಂಭಣೆಯಿಂದ ನಡೆಯಿತು . ಗಣೇಶೋತ್ಸವ ಅಂಗವಾಗಿ ಬೆಳಿಗ್ಗೆ ಗಣಯಾಗ ಆರಂಭವಾಗಿ ಮಧ್ಯಾಹ್ನ ಪೂರ್ಣಾಹುತಿ ಜರುಗಿತು. ಕಾಯ೯ಕ್ರಮದಲ್ಲಿ ಊರಿನ ಹಾಗೂ ಪರವೂರ ಭಕ್ತರು ಭಾಗವಹಿಸಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಸೆ.6;ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya
error: Content is protected !!