September 14, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ 38 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಲಾಯಿಲ: 38 ನೇ ಸಾರ್ವಜನಿಕ ಗಣೇಶೋತ್ಸವವನ್ನು ಶ್ರೀ ಚಿತ್ತರಂಜನ್ ಹೆಗ್ಡೆ ಲಾಯಿಲ ಗುತ್ತು ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅರುಣ್ ಕುಮಾರ್ ದಿಶಾ ಸಮೂಹ ಸಂಸ್ಥೆ ಉಜಿರೆ, ಹೇಮಾಶಂಕರ ಶೆಟ್ಟಿ, ಸ್ವಸ್ತಿಕ್ ಕ್ಯಾಷ್ಯೂ ಇಂಡಸ್ಟ್ರೀಸ್ ಲಾಯಿಲ, ಬೆಳ್ತಂಗಡಿ, ಪ್ರವೀಣ್ ಶೆಟ್ಟಿ ಉದ್ಯಮಿಗಳು ಉಜಿರೆ ಮತ್ತು ಸೀತಾರಾಮ ಆರ್ ಅಧ್ಯಕ್ಷರು, ಪ್ರಗತಿಬಂಧು ಒಕ್ಕೂಟ ಕೇಂದ್ರ ಸಮಿತಿ ಬೆಳ್ತಂಗಡಿ ಇವರು ಭಾಗವಹಿಸಿದರು.

ಸಮಿತಿಯ ಕಾರ್ಯದರ್ಶಿ ಅರವಿಂದ್ ಸ್ವಾಗತಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ಸುಧಾಕರ್ ಬಿಎಲ್ ಧನ್ಯವಾದಗೈದರು. ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya
error: Content is protected !!