September 14, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: 65ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 65ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆಪ್ಟಂಬರ್ 14ರಿಂದ18 ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಸೆ.14ರಂದು ಮೂರ್ಜೆ ಶಿವಶಂಕರ ಪ್ರಭು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರಘುರಾಮ್ ಶೆಟ್ಟಿ, 65ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋಸ್ಸವ ಸಮಿತಿ
ಅಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ , ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಕನ್ನಾಜೆ, ಕೋಶಾಧಿಕಾರಿಯಾಗಿ ಸಂಕೇತ್ ಶೆಟ್ಟಿ,
ಉಪಾಧ್ಯಕ್ಷರಾದ ನಾಗೇಶ್, ಜೊತೆ ಕಾರ್ಯದರ್ಶಿಯಾದ ಮಂಜುನಾಥ್, ಸಮಿತಿಯ ಗೌರವ ಸಲಹೆಗಾರಾದ ರಾಜೇಶ್ ಪ್ರಭು, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಜಯಾನಂದ ಗೌಡ, ಗಣೇಶ್ ಕನ್ನಾಜೆ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ತುಕಾರಾಮ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬಿಡದಿ ಟೌನ್‌ಶಿಪ್‌ಗಾಗಿ ರೈತರ ಭೂಮಿ ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ- ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya

ಬಂಗೇರ ಬ್ರಿಗೇಡ್ ವೇಣೂರು ವ್ಯಾಪ್ತಿಯ ಸಮಿತಿ ರಚನೆ: ಅಧ್ಯಕ್ಷರಾಗಿ ಬಾಲಕೃಷ್ಣ ಭಟ್, ಪ್ರ. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!