32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಶೈಲೇಶ್ ಆರ್ ಜೆ ರವರಿಗೆ ಸನ್ಮಾನ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಇಂಜಿನಿಯರ್ ದಿನಾಚರಣೆ ಪ್ರಯುಕ್ತ ತುಳುಪರ ಹೋರಾಟದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ತುಳುನಾಡು ಒಕ್ಕೂಟ ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಸಿವಿಲ್ ಇಂಜಿನಿಯರ್ ಶೈಲೇಶ್ ಆರ್ ಜೆ ಇವರನ್ನು ಬೆಳ್ತಂಗಡಿ ವಲಯ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಹಾಗೂ ಜಿಲ್ಲಾ ಸಮಿತಿಯ ಸದಸ್ಯರಾದ ಶಾಂಭವಿ ಪಿ ಬಂಗೇರ, ವಲಯ ಸಮಿತಿಯ ಮಾಜಿ ಅಧ್ಯಕ್ಷ ಹರೀಶ್ ಗಜಾನನ ಟೈಲರ್ ಹಾಗೂ ತಾಲೂಕು ಸಮಿತಿಯ ಉಪಾಧ್ಯಕ್ಷ ವಸಂತ ಸ್ವಾತಿ ಭಾಗವಹಿಸಿದ್ದರು.
ವಸಂತ ಸ್ವಾತಿ ಸ್ವಾಗತಿಸಿದರು. ಶಿವರಾಮ ಹೆಗ್ಡೆ ಧನ್ಯವಾದ ಸಲ್ಲಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

Suddi Udaya

ಕಾರಿಂಜ ಸ.ಕಿ.ಪ್ರಾ. ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya
error: Content is protected !!