30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ- ಪುತ್ತಿಲ 31ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಬಾರ್ಯ- ಪುತ್ತಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 31ನೇ ವರ್ಷದ ಗಣೇಶೋತ್ಸವದ ಸಾಂಸ್ಕೃತಿಕ ಮತ್ತು ಕ್ರೀಡೋತ್ಸವವನ್ನು ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪ್ ಮುರುಗೋಳಿ, ಕಾರ್ಯದರ್ಶಿ ದಯಾನಂದ ಆಳ್ವ, ಉಪಾಧ್ಯಕ್ಷ ಲೋಕೇಶ್ ಗೌಡ, ಭಜನಾ ಮಂದಿರದ ಅಧ್ಯಕ್ಷ ಶೇಷಪ್ಪ ಸಾಲಿಯಾನ್, ಕಾರ್ಯದರ್ಶಿ ರಾಮಣ್ಣ ಗೌಡ, ಸಿ ಎ ಬ್ಯಾಂಕ್ ನಿರ್ದೇಶಕರಾದ ಪ್ರಶಾಂತ್ ಪೈ, ಯಜ್ಞೇಶ್ ಪುತ್ತಿಲ, ಉಮೇಶ್ ಶೆಟ್ಟಿ, ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!