30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಟೆಕ್ನೋ ಸ್ಕೂಲ್- ಪೋಷಕರ ಸಭೆ

ವೇಣೂರು: ಇಲ್ಲಿನ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೆ.12ರಂದು ಪೋಷಕರ ಸಭೆ ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳನ್ನು ಸಾಧ್ಯವಾದಷ್ಟು ಸ್ವಾವಲಂಬಿಗಳಾಗುವತ್ತ ಬೆಳೆಸಬೇಕು. ನೈತಿಕ ಮೌಲ್ಯಗಳ ಜೊತೆಗೆ ಶಿಕ್ಷಣದ ಅವಶ್ಯಕತೆಯನ್ನು ವಿವರಿಸಿದರು. ಶಿಕ್ಷಣ ಸಂಯೋಜಕಿ ಶ್ರೀಮತಿ ಕಾವ್ಯಶ್ರೀ ಎನ್ . ಪೋಷಕರಿಗೆ ಸಲಹೆಗಳನ್ನು ನೀಡಿದರು. ಪೋಷಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಎಂ.ಕೆ ಕನ್ಯಾಡಿ ನಿರೂಪಿಸಿದರು.

Related posts

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya

ಸೆ.7: ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಉತ್ಸವ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಮಿನಿಬ್ರಿಡ್ಜ್ ಮಾಸ್ಟರ್ ” ತಾಂತ್ರಿಕ ಸ್ಪರ್ಧೆ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya
error: Content is protected !!