ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ ಅದ್ದೂರಿಯಾಗಿ ತೆನೆ ಹಬ್ಬ ಸೆ. 14 ರಂದು ಆಚರಿಸಲಾಯಿತು, ಕ್ಷೇತ್ರದ ಪ್ರಧಾನ ಅರ್ಚಕರಾದ ರಾಜೇಶ್ ಹೊಳ್ಳ ಇವರ ನೇತೃತ್ವದಲ್ಲಿ ಕ್ಷೇತ್ರದ ಗಣಪತಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿದರು.


ದೇವಸ್ಥಾನದ ಪ್ರಧಾನ ಅರ್ಚಕರು ಊರಿನವರೆಲ್ಲ ಸೇರಿ ತೆನೆ ದೇವರಿಗೆ ಸಮರ್ಪಿಸಿ ನಾಡಿನ ಸಮಸ್ತ ಜನರಿಗೆ ಒಳ್ಳೆಯದಾಗಲಿ ಎಂದು ಶ್ರೀ ಸದಾಶಿವೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.











