30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೈನಾಡು ಶ್ರೀ ರಾಮ ಭಜನಾ ಮಂದಿರದಲ್ಲಿ ವೈಭವದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ

ನಯನಾಡು: ಇಲ್ಲಿಯ ಶ್ರೀ ರಾಮ ಭಜನಾ ಮಂದಿರದಲ್ಲಿ ನಲ್ವತ್ತನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವವವು ವಿಜೃಂಭಣೆಯಿಂದ ನಡೆಯುತ್ತಿದೆ.

ಶ್ರೀ ಗಣೇಶೋತ್ಸವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭಾಗವಹಿಸಿ, ಶ್ರೀ ಗಣಪತಿ ದೇವರ ದರ್ಶನ ಪಡೆದು ಭಕ್ತರಿಗೆ ಶುಭಾಶಯಗಳನ್ನು ಸಲ್ಲಿಸಿದರು. ಊರ ಗ್ರಾಮಸ್ಥರಿಗೆ, ಅಂಗನವಾಡಿ ಮಕ್ಕಳಿಂದ ಹಿರಿಯರವರೆಗೆ ವಿವಿಧ ಕ್ರೀಡಾಕೂಟಗಳು. ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಯುವಕ ಸಂಘ, ಮಾತೃ ಮಂಡಳಿ, ಭಗಿನಿಯರ ತಂಡದವರು ಯಶಸ್ವಿಗೆ ಸಹಕರಿಸಿದರು. ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮ ಹಾಗೂ ಗಣೇಶೋತ್ಸವದ ಶೋಭಾಯಾತ್ರೆಯು ನಡೆಯಲಿದೆ.

Related posts

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya
error: Content is protected !!