32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಭೇಟಿ, ಸಮಾಲೋಚನೆ

ಬೆಳ್ತಂಗಡಿ: ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ ಗೌರವಾಧ್ಯಕ್ಷ ಹೆಚ್ ಪದ್ಮಗೌಡ, ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ, ಉಪಾಧ್ಯಕ್ಷರಾದ ನಾರಾಯಣ ಗೌಡ, ನಿರ್ದೇಶಕರಾದ ಜಯಾನಂದ ಗೌಡ ಪ್ರಜ್ವಲ್,
ಹಾಗೂ ಕರಾವಳಿ ಭಾಗದ ಎಲ್ಲಾ ತಾಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

Suddi Udaya
error: Content is protected !!