September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಣಿಯೂರು: ಮಾವಿನಕಟ್ಟೆ ನಿವಾಸಿ ವಿಮಲ ಶೆಟ್ಟಿ ನಿಧನ

ಕಣಿಯೂರು : ಮಾವಿನಕಟ್ಟೆ ಜೋಡುತ್ತಾರ್ ನಿವಾಸಿ ದಿವಂಗತ ಮೋನಪ್ಪ ಶೆಟ್ಟಿ ರವರ ಪತ್ನಿ ವಿಮಲ ಶೆಟ್ಟಿ (70ವ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸೆ.14 ರಂದು ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರಿ ಸಂಧ್ಯಾ ಎಂ.ಶೆಟ್ಟಿ ದಿನ ಪತ್ರಿಕೆ, ವಾರಪತ್ರಿಕೆ ವಿತರಕರಾಗಿ ಮತ್ತು ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಫ್ರೌಡ ಶಾಲೆಯಲ್ಲಿ ತುಳು ಭಾಷಾ ಶಿಕ್ಷಕಿಯಾಗಿದ್ದಾರೆ. ಪುತ್ರ ಸಂದೀಪ್ ಎಮ್.ಶೆಟ್ಟಿ, ಮೊಮ್ಮಕ್ಕಳಾದ ಜಿಷ್ಣು ಜಿ.ಶೆಟ್ಟಿ, ಜೀತ್ ಜೆ.ಶೆಟ್ಟಿ ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಬಂದಾರು: ಕರುವಿನ ಮೇಲೆ ಚಿರತೆ ದಾಳಿ

Suddi Udaya

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya
error: Content is protected !!