September 16, 2026
ನಿಧನ

ನಾಗರಿಕ ಸೇವಾ ಟ್ರಸ್ಟ್ ನ ಟ್ರಸ್ಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದದಯಾನಂದ ಪೂಜಾರಿನಿಧನ

ಗುರುವಾಯನಕೆರೆ: ತೆಂಕಕಾರಂದೂರು ನಿವಾಸಿ, ನಾಗರಿಕ ಸೇವಾ ಟ್ರಸ್ಟ್ ನ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ದಯಾನಂದ ಪೂಜಾರಿ (69ವ)
ಅಸೌಖ್ಯದಿಂದ ಬಳಲಿ ಸೆ.15ರಂದುರಾತ್ರಿ
ನಿಧನರಾಗಿದ್ದಾರೆ.


ನಾಗರಿಕ ಸೇವಾ ಟ್ರಸ್ಟ್ ನ ಅಜೀವ ಟ್ರಸ್ಟಿಯಾಗಿ,ಶ್ರೀ ಪಾಂಡುರಂಗ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿಯಾಗಿ ಅವರು ಅಪಾರ ಸೇವೆ ಸಲ್ಲಿಸಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರೂ ಆಗಿದ್ದರು.
ಮೃತರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲೆಂದು ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಸೋಮನಾಥ ನಾಯಕ್, ಕಾರ್ಯದರ್ಶಿ ನಾರಾಯಣ ಕಿಲಂಗೋಡಿ, ಉಪಾಧ್ಯಕ್ಷೆ ವಿದ್ಯಾ ನಾಯಕ್, ಸ್ಥಾಪಕ ಟ್ರಸ್ಟಿ ರಂಜನ್ ರಾವ್ ಯರ್ಡೂರ್, ಮೆನೇಜರ್ ಬಾಬು ಎ.ಮತ್ತು ಟ್ರಸ್ಟಿಗಳು ಸಂತಾಪ ಸೂಚಿಸಿದ್ದಾರೆ.

Related posts

ನೆರಿಯ: ಬೀಜದಡಿ ನಿವಾಸಿ ಗೋಪಿ ನಿಧನ

Suddi Udaya

ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ ನಿಧನ

Suddi Udaya

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya

ಅಬೂಬಕ್ಕರ್ ಸಿದ್ದೀಕ್ ನಡ್ತೀಕಲ್ಲು ನಿಧನ

Suddi Udaya

ಕನ್ಯಾಡಿ 1 ಗ್ರಾಮದ ಒಳಗುಡ್ಡೆ ನಿವಾಸಿ ದೇಜಪ್ಪ ಗೌಡ ನಿಧನ

Suddi Udaya
error: Content is protected !!