September 16, 2026
ಗ್ರಾಮಾಂತರ ಸುದ್ದಿ

ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ .

ಬೆಳಾಲು :
ಬೆಳಾಲು ಶ್ರೀ ಧ‌. ಮಂ. ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ್ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ ಮಾತೃಭಾಷೆ ಪ್ರೀತಿಸುವುದರೊಂದಿಗೆ, ಉಳಿದ ಭಾಷೆಗಳನ್ನು ಗೌರವಿಸೋಣ ಎಂದರು. ವಿದ್ಯಾರ್ಥಿನಿ ಮುರ್ಷಿದ ದಿನ ವಿಶೇಷತೆಯ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಸಂಘಟಿಸಿದ
ಹಿಂದಿ ಶಿಕ್ಷಕಿ ಐಶ್ವರ್ಯ ಹಿಂದಿ ಭಾಷೆಯ ಮಹತ್ವವನ್ನು ತಿಳಿಸಿದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ನಿಶಾನ್ ಸ್ವಾಗತಿಸಿ, ಸೃಜನ್ ವಂದಿಸಿದರು.
ಶ್ರೇಯ ಮತ್ತು ಸೃಜನ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಆ.30: ತಾಲೂಕು ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ-ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya
error: Content is protected !!