22.2 C
ಪುತ್ತೂರು, ಬೆಳ್ತಂಗಡಿ
September 16, 2026
Uncategorized

ನಾಗರಿಕ ಸೇವಾ ಟ್ರಸ್ಟ್ ನ ಟ್ರಸ್ಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ದಯಾನಂದ ಪೂಜಾರಿ ನಿಧನ

ಗುರುವಾಯನಕೆರೆ: ತೆಂಕಕಾರಂದೂರು ನಿವಾಸಿ, ನಾಗರಿಕ ಸೇವಾ ಟ್ರಸ್ಟ್ ನ ಟ್ರಸ್ಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ದಯಾನಂದ ಪೂಜಾರಿ (69ವ)
ಅಸೌಖ್ಯದಿಂದ ಬಳಲಿ ಸೆ.15ರಂದುರಾತ್ರಿ
ನಿಧನರಾಗಿದ್ದಾರೆ.
ನಾಗರಿಕ ಸೇವಾ ಟ್ರಸ್ಟ್ ನ ಅಜೀವ ಟ್ರಸ್ಟಿಯಾಗಿ,ಶ್ರೀ ಪಾಂಡುರಂಗ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿಯಾಗಿ ಅವರು ಅಪಾರ ಸೇವೆ ಸಲ್ಲಿಸಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರೂ ಆಗಿದ್ದರು.
ಮೃತರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲೆಂದು ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಸೋಮನಾಥ ನಾಯಕ್, ಕಾರ್ಯದರ್ಶಿ ನಾರಾಯಣ ಕಿಲಂಗೋಡಿ, ಉಪಾಧ್ಯಕ್ಷೆ ವಿದ್ಯಾ ನಾಯಕ್, ಸ್ಥಾಪಕ ಟ್ರಸ್ಟಿ ರಂಜನ್ ರಾವ್ ಯರ್ಡೂರ್, ಮೆನೇಜರ್ ಬಾಬು ಎ.ಮತ್ತು ಟ್ರಸ್ಟಿಗಳು ಸಂತಾಪ ಸೂಚಿಸಿದ್ದಾರೆ.

Related posts

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಅರಸಿನಮಕ್ಕಿ: ಪುರೋಹಿತ ಅನಂತ ವೀರೇಶ್ವರ ತಾಮ್ಹನ್ಕಾರ್ ನಿಧನ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya
error: Content is protected !!