September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಶ್ರೀ ಗಣಪತಿ ಹವನ ಹಾಗೂ ಭಜನಾ ಸೇವೆ

ಬೆಳ್ತಂಗಡಿ: ಶ್ರೀ ಮಹಾಗಣಪತಿ ಭಜನಾ ಮಂಡಳಿ ಕುದ್ರಡ್ಕ ಭಜನಾ ಮಂದಿರದಲ್ಲಿ ಶ್ರೀಗಣೇಶ ಚತುರ್ಥಿಯ ಪ್ರಯುಕ್ತ ಶ್ರೀದೇವರಿಗೆ 12 ತೆಂಗಿನಕಾಯಿಯ ಗಣಪತಿ ಹವನ ಮತ್ತು ಭಜನಾ ಸೇವೆಯು ನೆರವೇರಿತು.

ಭಜನಾ ಸೇವೆಯನ್ನು ಶ್ರೀ ರಾಮಾಂಜನೇಯ ಭಜನಾ ಮಂಡಳಿ ಮಾಲಾಡಿ ಸೋಣಂದೂರು ಮತ್ತು ಶ್ರೀ ಮಹಾಗಣಪತಿ ಭಜನಾ ಮಂಡಳಿ ಕುದ್ರಡ್ಕ ಇದರ ಸದಸ್ಯರು, ಭಜನಾ ವಿದ್ಯಾರ್ಥಿಗಳು ಹಾಗೂ ಮಹಿಳಾ ಕುಣಿತ ಭಜನಾ ತಂಡಗಳು ನೆರವೇರಿಸಿದರು. ಮಧ್ಯಾಹ್ನ ಮಹಾಪೂಜೆಯ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣಾ ವ್ಯವಸ್ಥೆಯನ್ನು ಮಾಡಲಾಯಿತು.

Related posts

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya
error: Content is protected !!