September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು ರಾಜ್ಯ ಸಚಿವ ಸಂಪುಟ ಸಭೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಮಂಗಳೂರಿನಲ್ಲಿ ಸೆ. 18 ರಂದು ನಡೆಯುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯ ತಯಾರಿಯ ಪೂರ್ವಭಾವಿ ಸಭೆಯು ಸೆ. 15 ರಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್ ಆರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾಜಿ ಸಚಿವ ರಮಾನಾಥ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ. ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ, ಮಾಜಿ ಸಚಿವ ಅಭಯ ಚಂದ್ರ ಜೈನ್, ಲಾವಣ್ಯ ಬಲ್ಲಾಳ್, ಮಮತಾ ಗಟ್ಟಿ, ಸೈಲೆಂಟ್ ಪಿಂಟೋ, ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು..

Related posts

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya
error: Content is protected !!