September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಟೀಮ್ ಭವಾನಿ ತಂಡದಿಂದ ಧನಸಹಾಯ ಹಸ್ತಾಂತರ

ಬೆಳ್ತಂಗಡಿ: ಕಡಬ ತಾಲೂಕಿನ ಕೌಕ್ರಡಿ ಗ್ರಾಮದ ಪೆಲತ್ತಿಂಜ ನಿವಾಸಿಯಾದ ಹಲವಾರು ವರ್ಷಗಳ ಹಿಂದೆ ಹಿಂದುಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ದಿ| ಪಚ್ಚು ಕೊಕ್ಕಡ ಇವರ ತಾಯಿ ಹೊನ್ನಮ್ಮ ರವರಿಗೆ ಟೀಮ್ ಭವಾನಿ ತಂಡದ

ಪ್ರಥಮ ಸೇವಾ ಯೋಜನೆಯ ಮೊತ್ತವನ್ನು ಸೆ.16 ರಂದು ಅವರ ನಿವಾಸದಲ್ಲಿ ಕೊಡುಗೈ ದಾನಿಯಾದ ಗಣೇಶ್ ಗೌಡ ಕಲಾಯಿ ರವರ ಮುಖಾಂತರ ಸದಸ್ಯರ ಸಮ್ಮಖದಲ್ಲಿ ರೂ. 70,910 ಮೊತ್ತವನ್ನು ನೀಡಲಾಯಿತು.

Related posts

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

Suddi Udaya

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya
error: Content is protected !!