September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಾಯರ್ತಡ್ಕ : ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಉಮಾಮಹೇಶ್ವರ ದೇವಸ್ಥಾನ ಕಾಯರ್ತಡ್ಕ ದಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಶಕ್ತಿ ಕೇಂದ್ರ ಪ್ರಮುಖ್ ಧನಂಜಯ ಗೌಡ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೊಯಿಲ, ಆನಂದ ಗೌಡ ಮರಕ್ಕಡ, ಮಂಜುನಾಥ ಹರಿತ್ತಕಜೆ, ಕೇಂಪಯ್ಯ ಗೌಡ ನಡ್ಜರ್, ಲೋಕಯ್ಯ ಗೌಡ ಬಡೆಕ್ಕಲ, ಮುರುಗನ್ ಕಾಯರ್ತಡ್ಕ, ಡಿಕಯ್ಯ ಕುಲಾಡಿ, ವೆಂಕಟರಮಣ ಕುಲಾಡಿ ಲಕ್ಮಣ ಕುಲಾಡಿ ಪುರುಷೋತ್ತಮ ಕುದ್ರಡ್ಕ, ವಿಶ್ವನಾಥ ಈಂದಡಿ ಸಂಧ್ಯಾ ಕುಲಾಡಿ, ಅಶ್ವಿನಿ ಕುಲಾಡಿ, ಪುಷ್ಪ ತೋಟ ಕೊಯಿಲ, ಕುಸುಮಾ ಕುಲಾಡಿ , ಉಪಸ್ಥಿತರಿದ್ದರು.

Related posts

ಕೆರೆಗೆ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ಅಂಡಿಂಜೆ ಒಕ್ಕೂಟದ ವತಿಯಿಂದ ಆರಿ ವರ್ಕ್ ತರಬೇತಿ ಕಾರ್ಯಾಗಾರ

Suddi Udaya
error: Content is protected !!