September 17, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

ಉಜಿರೆ : “ಭಾಷೆ ಭಾವನೆಗಳಿಗೆ ಮಾಧ್ಯಮ. ಪ್ರಸ್ತುತ ಅನೇಕ ಭಾಷೆಗಳನ್ನು ಕಲಿಯಲು ಇರುವ ಅವಕಾಶಗಳನ್ನು ಬಳಸಿಕೊಳ್ಳಿ” ಎಂದು ಬೆಳ್ತಂಗಡಿಯ ಯೂನಿಯನ್ ಬ್ಯಾಂಕ್ ನ ಶಾಖಾ ವ್ಯವಸ್ಥಾಪಕ ಅಮಿತ್ ಶುಕ್ಲ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಯಲ್ಲಿ ಸೆ. 16 ರಂದು ನಡೆದ ‘ಹಿಂದಿ ದಿವಸ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶೈಕ್ಷಣಿಕ ಸಂಯೋಜಕ ಶ್ರೀಮತಿ ಶಿಕ್ಷಕಿ ಸುಮಾ ಶ್ರಿನಾಥ್ ವಹಿಸಿದ್ದರು.

ವಿದ್ಯಾರ್ಥಿನಿ ಸಮೀಕ್ಷಾ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಜೊಯನೆ ಸ್ವಾಗತಿಸಿ, ವಿದ್ಯಾರ್ಥಿ ಮೊಹಮ್ಮದ್ ನುಮಾನ್ ವಂದಿಸಿದರು.

Related posts

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya
error: Content is protected !!