September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಟೀಮ್ ಭವಾನಿ ತಂಡದಿಂದ ಧನಸಹಾಯ ಹಸ್ತಾಂತರ

ಬೆಳ್ತಂಗಡಿ: ಕಡಬ ತಾಲೂಕಿನ ಕೌಕ್ರಡಿ ಗ್ರಾಮದ ಪೆಲತ್ತಿಂಜ ನಿವಾಸಿಯಾದ ಹಲವಾರು ವರ್ಷಗಳ ಹಿಂದೆ ಹಿಂದುಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ದಿ| ಪಚ್ಚು ಕೊಕ್ಕಡ ಇವರ ತಾಯಿ ಹೊನ್ನಮ್ಮ ರವರಿಗೆ ಟೀಮ್ ಭವಾನಿ ತಂಡದ

ಪ್ರಥಮ ಸೇವಾ ಯೋಜನೆಯ ಮೊತ್ತವನ್ನು ಸೆ.16 ರಂದು ಅವರ ನಿವಾಸದಲ್ಲಿ ಕೊಡುಗೈ ದಾನಿಯಾದ ಗಣೇಶ್ ಗೌಡ ಕಲಾಯಿ ರವರ ಮುಖಾಂತರ ಸದಸ್ಯರ ಸಮ್ಮಖದಲ್ಲಿ ರೂ. 70,910 ಮೊತ್ತವನ್ನು ನೀಡಲಾಯಿತು.

Related posts

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya
error: Content is protected !!