September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನರೇಂದ್ರ ಮೋದಿಜಿಯವರ ಹುಟ್ಟುಹಬ್ಬ: ಬೆಳಾಲು ಶ್ರೀ ಮಾಯಾ ಮಹಾದೇವ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳಾಲು : ದೇಶದ ಪ್ರಧಾನಿ ನರೇಂದ್ರ ಮೋದಿಜಿಯವರ ಜನ್ಮ ದಿನ ಆಚರಣೆಯ ಸಲುವಾಗಿ ಬೆಳಾಲು ಶ್ರೀ ಮಾಯಾ ಮಹಾದೇವ, ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು. ನಂತರ ವಿಕಸಿತಾ ಭಾರತದ ಸಂಕಲ್ಪ ಮಾಡಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಉಪಾಧ್ಯಕ್ಷ ವೆಂಕಟೇಶ್ ಬೆಳಾಲು, ಶಕ್ತಿ ಕೇಂದ್ರ ಪ್ರಮುಖ ಮಾದವ ಗೌಡ, ಮಹಾಶಕ್ತಿ ಕೇಂದ್ರ ಪ್ರಮುಖ ಸುರೇಂದ್ರ ಗೌಡ, ಹಾಲು ಸೊಸೈಟಿ ನಿರ್ದೇಶಕರು ರೋಹಿತ್ ಆಚಾರ್ಯ, 199 ಬೂತ್ ಅಧ್ಯಕ್ಷರು ರಮಿತ್ ಗೌಡ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕೃಷ್ಣಾಯ್ಯ ಆಚಾರ್ಯ, ಜಿಲ್ಲಾ ಮನ್ ಕೀ ಬಾತ್ ಸಂಯೋಜಕ ಸೀತಾರಾಮ್, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

Suddi Udaya

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya

ಶಿಶಿಲ -ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕಾರೆಗುಡ್ಡೆಯಲ್ಲಿ ರಸ್ತೆ ದುರಸ್ತಿ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಕ್ಲಸ್ಟರ್ ಮಟ್ಟದ ಕಬ್ಬಡಿಯಲ್ಲಿ ವೇಣೂರು ಸರ್ಕಾರಿ ಪ್ರೌಢಶಾಲೆಗೆ ಗೆಲುವು

Suddi Udaya

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya
error: Content is protected !!