ಪದ್ಮುಂಜ : ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಆರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿ ಹಾಗೂ ಸರ್ವಸೇವೆಯನ್ನು ಮಾಡಿ ಪ್ರಸಾದ ಸ್ವೀಕರಿಸಲಾಯಿತು..
ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ , ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.











