September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಜಾ ಸಂಸ್ಥೆಯ ಸೇವೆ ಹಾಗೂ ಸಮಾಜಮುಖಿ ಕಾರ್ಯ ಶ್ಲಾಘನೀಯ: ಎಂ.ಎಸ್. ಭಟ್

ಬೆಳ್ತಂಗಡಿ: ನಿವೃತ್ತ ಸರಕಾರಿ ವೈದ್ಯರಾಗಿದ್ದು, ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಂ.ಎಸ್. ಭಟ್ ಅವರು, ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯ ಸೇವಾ ಚಟುವಟಿಕೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಮೆಚ್ಚಿ ಹರ್ಷ ವ್ಯಕ್ತಪಡಿಸಿದರು.

ಸೋಜಾ ಸಂಸ್ಥೆಯೊಂದಿಗೆ ಸುಮಾರು 40 ವರ್ಷಗಳಿಂದಲೂ ವಿಶ್ವಾಸದ ಬಾಂಧವ್ಯ ಹೊಂದಿದ್ದು, ಸಂಸ್ಥೆಯ ಗ್ರಾಹಕರಾಗಿದ್ದೇನೆ. ಯಾವುದೇ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಂದರ್ಭ ಬಂದಾಗ ನನ್ನ ಮೊದಲ ಆಯ್ಕೆ ಸೋಜಾ ಸಂಸ್ಥೆಯೇ ಆಗಿದೆ. ಸಂಸ್ಥೆಯ ಗುಣಮಟ್ಟದ ಉತ್ಪನ್ನಗಳು, ಉತ್ತಮ ಸೇವೆ ಹಾಗೂ ಗ್ರಾಹಕರೊಂದಿಗಿನ ವಿಶ್ವಾಸದ ಸಂಬಂಧ ಮೆಚ್ಚುವಂತದ್ದು ಎಂದರು.

ಮುಂದೆಯೂ ಸೋಜಾ ಸಂಸ್ಥೆಯೊಂದಿಗಿನ ತಮ್ಮ ಸಂಬಂಧವನ್ನು ಮುಂದುವರಿಸುವುದಾಗಿ ತಿಳಿಸಿದ ಅವರು, ತಮ್ಮ ಅಗತ್ಯಕ್ಕೆ ಅನುಗುಣವಾಗಿ ವಾಷಿಂಗ್ ಮಷಿನ್‌ನ್ನು ಸೋಜಾ ಸಂಸ್ಥೆಯಿಂದಲೇ ಖರೀದಿಸುವುದಾಗಿ ತಿಳಿಸಿ ಸಂಸ್ಥೆಗೆ ಶುಭ ಹಾರೈಸಿದರು.

Related posts

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ವಲಯ ಮಟ್ಟದ ಕ್ರೀಡಾಕೂಟ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!