September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಲಾಯಿಲ ಶಕ್ತಿ ಕೇಂದ್ರದ ವತಿಯಿಂದ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ

ಲಾಯಿಲ : ಭಾರತ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀಯವರ 76 ನೇ ಹುಟ್ಟು ಹಬ್ಬದ ಪ್ರಯುಕ್ತ ಲಾಯಿಲ ಶಕ್ತಿ ಕೇಂದ್ರದ ಪರವಾಗಿ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅವರ ಮುಂದಿನ ರಾಜಕೀಯ ಜೀವನಕ್ಕೆ, ಹಾಗೂ ಆಯುರಾರೋಗ್ಯಕಾಗಿ ದೇವರರಲ್ಲಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷ ಗಣೇಶ್ ಕನ್ನಾಜೆ, ಮಂಡಲ ಕಾರ್ಯದರ್ಶಿ ಗಿರೀಶ್ ಡೋಂಗ್ರೆ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಸುಧಾಕರ್ ಬಿ.ಎಲ್ ಲಾಯಿಲ, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಕುಮಾರ್, ತಾಲೂಕು ಯುವ ಮೋರ್ಚಾ ಉಪಾಧ್ಯಕ್ಷರಾದ ಗಣೇಶ್ ಆರ್, ಲಾಯಿಲ ಬೂತ್ 70 ರ ಅಧ್ಯಕ್ಷ ಮಹೇಶ್ ಕುಲಾಲ್, 69 ರ ಬೂತ್ ಅಧ್ಯಕ್ಷ ಭೋಜರಾಜ್ ಪ್ರಗತಿನಗರ, ಬೂತ್ 68 ರ ಕಾರ್ಯದರ್ಶಿ ಹರಿಕೃಷ್ಣ ಪುತ್ರಬೈಲು, 67 ರ ಕಾರ್ಯದರ್ಶಿ ಸುರೇಶ್ ಆರ್ ಉಪಸ್ಥಿತರಿದ್ದರು.

Related posts

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!