September 17, 2026
ನಿಧನಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಖ್ಯ ರಸ್ತೆಯ ಕಟ್ಟಡ ಕೆಡವ ವೇಳೆ ಗೋಡೆ ಬಿದ್ದು ಕಾರ್ಮಿಕ ಮೃತ್ಯು


ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ವಿಸ್ತರಣೆ ಕಾಮಗಾರಿ ಹಿನ್ನಲೆಯಲ್ಲಿ ಬೆಳ್ತಂಗಡಿಯ ಮುಖ್ಯ ರಸ್ತೆಯ ಬಳಿಯ ಕಟ್ಟಡವೊಂದನ್ನು ಕೆಡವುತ್ತಿರುವ ಸಂದರ್ಭದಲ್ಲಿ ಗೋಡೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಕಡಬ ನಿವಾಸಿ ಜುಬೇರ್ ಎಂಬ ಕಾರ್ಮಿಕ ಮೃತಪಟ್ಟ ವ್ಯಕ್ತಿಯಾಗಿದ್ದರೆ. ಬೆಳ್ತಂಗಡಿ ಮಾದರಿ ಶಾಲಾ ಬಳಿಯ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಇದ್ದ ಕಟ್ಟಡವನ್ನು ಕೆಡವುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಕಟ್ಟಡವನ್ನು ಕಂಪ್ರೆಶರ್ ಬಳಸಿ ಕೆವುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಗೋಡೆ ಬಿದ್ದಿದ್ದು, ಗಾಯಗೊಂಡ ಜುಬೇರ್ ಅವರನ್ನು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಮೃತಪಟ್ಟರೆನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ದೊರೆಯಬೇಕಾಗಿದೆ.

Related posts

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ದಿನಾಚರಣೆ ಸಂಭ್ರಮ

Suddi Udaya

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ, ಶ್ರೀ ಸ್ಟಾರ್ ಮಹಿಳಾ ಮಂಡಲ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!