September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಜಾ ಸಂಸ್ಥೆಯ ಸೇವೆ ಹಾಗೂ ಸಮಾಜಮುಖಿ ಕಾರ್ಯ ಶ್ಲಾಘನೀಯ: ಎಂ.ಎಸ್. ಭಟ್

ಬೆಳ್ತಂಗಡಿ: ನಿವೃತ್ತ ಸರಕಾರಿ ವೈದ್ಯರಾಗಿದ್ದು, ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಂ.ಎಸ್. ಭಟ್ ಅವರು, ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯ ಸೇವಾ ಚಟುವಟಿಕೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಮೆಚ್ಚಿ ಹರ್ಷ ವ್ಯಕ್ತಪಡಿಸಿದರು.

ಸೋಜಾ ಸಂಸ್ಥೆಯೊಂದಿಗೆ ಸುಮಾರು 40 ವರ್ಷಗಳಿಂದಲೂ ವಿಶ್ವಾಸದ ಬಾಂಧವ್ಯ ಹೊಂದಿದ್ದು, ಸಂಸ್ಥೆಯ ಗ್ರಾಹಕರಾಗಿದ್ದೇನೆ. ಯಾವುದೇ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಸಂದರ್ಭ ಬಂದಾಗ ನನ್ನ ಮೊದಲ ಆಯ್ಕೆ ಸೋಜಾ ಸಂಸ್ಥೆಯೇ ಆಗಿದೆ. ಸಂಸ್ಥೆಯ ಗುಣಮಟ್ಟದ ಉತ್ಪನ್ನಗಳು, ಉತ್ತಮ ಸೇವೆ ಹಾಗೂ ಗ್ರಾಹಕರೊಂದಿಗಿನ ವಿಶ್ವಾಸದ ಸಂಬಂಧ ಮೆಚ್ಚುವಂತದ್ದು ಎಂದರು.

ಮುಂದೆಯೂ ಸೋಜಾ ಸಂಸ್ಥೆಯೊಂದಿಗಿನ ತಮ್ಮ ಸಂಬಂಧವನ್ನು ಮುಂದುವರಿಸುವುದಾಗಿ ತಿಳಿಸಿದ ಅವರು, ತಮ್ಮ ಅಗತ್ಯಕ್ಕೆ ಅನುಗುಣವಾಗಿ ವಾಷಿಂಗ್ ಮಷಿನ್‌ನ್ನು ಸೋಜಾ ಸಂಸ್ಥೆಯಿಂದಲೇ ಖರೀದಿಸುವುದಾಗಿ ತಿಳಿಸಿ ಸಂಸ್ಥೆಗೆ ಶುಭ ಹಾರೈಸಿದರು.

Related posts

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

12 ವರ್ಷಗಳ ಮೋದಿ ನೇತೃತ್ವ – ಹೊಸ ಭಾರತದ ಆತ್ಮವಿಶ್ವಾಸದ ಪಯಣ: ಅನಿಲ್ ಕುಮಾರ್ ಯು

Suddi Udaya

ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ತಿಂಗಳ ಸಭೆ ಹಾಗೂ ಆಟಿಡ್ ಒಂಜಿ ವಿಶೇಷ ತಿನಸ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya
error: Content is protected !!