ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ನಡೆದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು.
ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ, ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವ ಸಂಘ ಮಡಂತ್ಯಾರು ಹಾಗೂ ನಾರಾವಿ ಇವರ ವತಿಯಿಂದ ನಡೆದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗಣ್ಯರು,
ಸಮುದಾಯದ ಪ್ರಮುಖರು, ಪದಾಧಿಕಾರಿಗಳು, ಉಪಸ್ಥಿತರಿದ್ದರು.











