32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನರೇಂದ್ರ ಮೋದಿ ಹುಟ್ಟುಹಬ್ಬ: ಇಂದಬೆಟ್ಟು ಶಕ್ತಿಕೇಂದ್ರ ವತಿಯಿಂದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ಇಂದಬೆಟ್ಟು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 76ನೇ ಹುಟ್ಟು ಹಬ್ಬದ ಪ್ರಯುಕ್ತ ಇಂದಬೆಟ್ಟು ಗ್ರಾಮದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಮೋದಿಯವರ ಆಯುಷ್ಯ ಆರೋಗ್ಯ ಹಾಗೂ ಇನ್ನಷ್ಟು ದೇಶ ಸೇವೆ ಸಲ್ಲಿಸಲು ಶಕ್ತಿ ನೀಡಲೆಂದು ದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ನಡೆಯಿತು.

ಮಹಮ್ಮಾಯಿ ಮಾರಿಗುಡಿ ಬೆದ್ರಬೆಟ್ಟು, ಬಂಗಾಡಿ ಮಹಾ ಗಣಪತಿ ದೇವಸ್ಥಾನ ಹಾಗೂ ಸಹಸ್ರ ನಾಗಬನ ಕ್ಷೇತ್ರ, ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ, ಬಂಗಾಡಿ ಶಾಂತಿನಾಥ ಸ್ವಾಮಿ ಬಸದಿ ಕ್ಷೇತ್ರ, ಶ್ರವಣ ಗುಂಡ ಕ್ಷೇತ್ರ, ಮಹಮ್ಮಾಯಿ ಮಾರಿಗುಡಿ ಕಲ್ಲಾಜೆ ಶಾಂತಿನಗರ ಕ್ಷೇತ್ರ, ಉಳ್ಳಾಕುಳ ಮೂಲಸ್ಥಾನ ಶ್ರೀ ಕ್ಷೇತ್ರ ಕರುವಳ್ಳ ಕಲ್ಲಗುಂಡ ಕ್ಷೇತ್ರಗಳಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿಕೇಂದ್ರ ವತಿಯಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಮೋದಿಯವರ ಅಭಿಮಾನಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿದರು.

Related posts

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya

ಶ್ರವಣ್ ಕುಮಾರ್ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya
error: Content is protected !!