32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ : ಆರಂಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಆರಂಬೋಡಿ : ಪ್ರಧಾನಿ ನರೇಂದ್ರ ಮೋದಿಜೀಯವರ 76 ನೇ ಜನ್ಮದಿನದ ಆರoಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಆರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಕಛೇರಿ ಸಿಬ್ಬಂದಿ ವಿಜಯ ಕುಮಾರಿ ರವರಿಗೆ ಬೀಳ್ಕೊಡುಗೆ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ಸಂಭ್ರಮದ ಸೋಣದ ಕೋಲ

Suddi Udaya
error: Content is protected !!