30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷ ಭಾರತಿಯ ಸಂಯೋಜನೆಯಲ್ಲಿ ಯಕ್ಷಗಾನ ಪ್ರದರ್ಶನ “ಚೌತಿಯ ಮಹಿಮೆ”.

ಕನ್ಯಾಡಿ: ಸಿದ್ಧಿವಿನಾಯಕ ಸೇವಾ ಸಮಿತಿ ನೇರೋಳ್ ಪಲ್ಕೆ ಕನ್ಯಾಡಿ-2 ವತಿಯಿಂದ ನಡೆಯುವ 25ನೇ ವರ್ಷದ ಗಣೇಶೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸೆ.14 ರಂದು ಕನ್ಯಾಡಿಯ ನೇರೋಳ್ ಪಲ್ಕೆಯಲ್ಲಿ ಯಕ್ಷಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಖ್ಯಾತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ ಪ್ರಸಂಗ- “ಚೌತಿಯ ಮಹಿಮೆ” ಜರುಗಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ್ ಕನ್ಯಾಡಿ ಮತ್ತು ಕುಮಾರಿ ಆಶ್ರಿತಾ ರೆಂಜಾಳ, ಚಂಡೆ ಮದ್ದಳೆಯಲ್ಲಿ ಜಗನ್ನಿವಾಸ ರಾವ್ ಪುತ್ತೂರು, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ ಸಹಕರಿಸಿದರು.

ಮುಮ್ಮೇಳದಲ್ಲಿ ಸತ್ರಾಜಿತನಾಗಿ ಚರಣ್ ಕಾಣಿಯೂರು, ವನಪಾಲಕನಾಗಿ ಶಶಿಧರ ಕನ್ಯಾಡಿ, ಪ್ರಸೇನನಾಗಿ ಶಿವಾನಂದ ಶೆಟ್ಟಿ ಪೆರ್ಲ, ಕೇಸರಿಯಾಗಿ ಮುಖೇಶ್ ದೇವಧರ್ ನಿಡ್ಲೆ, ಜಾಂಬವಂತನಾಗಿ ಡಾ. ಶ್ರುತಕೀರ್ತಿ ರಾಜ ಉಜಿರೆ, ಕೃಷ್ಣನಾಗಿ ವಸಂತ ಗೌಡ ಕಾಯರ್ತಡ್ಕ, ಜಾಂಬವತಿಯಾಗಿ ಕು. ವೈಷ್ಣವಿ ರಾವ್ ಪುತ್ತೂರು ಪಾತ್ರ ನಿರ್ವಹಿಸಿದರು.

Related posts

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕ ವತಿಯಿಂದ ಮಂಗಳತೇರು ಶಾಲೆಯಲ್ಲಿ ನಾಯಕತ್ವ ಶಿಬಿರ

Suddi Udaya
error: Content is protected !!