30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಚಿವ ಸಂಪುಟ ಸಭೆಗೆ ಸಜ್ಜಾದ ಮಂಗಳೂರು ಜಿಲ್ಲಾ ಕಚೇರಿ ಪ್ರಜಾ ಸೌಧ

ಮಂಗಳೂರು: ಮಂಗಳೂರಿನಲ್ಲಿ ಮೊದಲ ಬಾರಿ ಇಂದು ಸೆ.18ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಗೆ ದ.ಕ. ಜಿಲ್ಲಾ ಕಚೇರಿ‘ಪ್ರಜಾ ಸೌಧ’ದಲ್ಲಿ ಅಂತಿಮ ಸಿದ್ದಗೊಂಡಿದೆ.

ಸಚಿವ ಸಂಪುಟ ಸಭೆ ನಡೆಯುವ ಸಭಾಂಗಣವನ್ನು ಸುಂದರವಾಗಿ ಹೂವುಗಳಿಂದ ಅಲಂಕರಿಸಲಾಗಿದೆ. ಪ್ರಜಾ ಸೌಧದ ಎರಡನೇ ಮಹಡಿಯಲ್ಲಿರುವ ಈ ಸಭಾಂಗಣದ ಗೋಡೆಗಳಲ್ಲಿ ಕರಾವಳಿಯ ಪರಿಸರ, ಸಂಸ್ಕೃತಿಯನ್ನು ಬಿಂಬಿಸುವ ಸುಂದರ ಫೋಟೊಗಳು ರಾರಾಜಿಸುತ್ತಿದೆ.ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಚಿವ ಸಂಪುಟದ ಹಲವು ಮಂದಿ ಸಚಿವರು , ಉನ್ನತ ಅಧಿಕಾರಿಗಳು ನಗರಕ್ಕೆ ಆಗಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸಭೆ ಆರಂಭವಾಗಲಿದೆ . 33 ಸಚಿವರು, ಸಚಿವಾಲಯದ ಪ್ರಧಾನ ಕಾರ್ಯದರ್ಶಿಗಳು, ಸಚಿವರ ಆಪ್ತ ಕಾರ್ಯದರ್ಶಿಗಳು ಗನ್‌ಮ್ಯಾನ್‌ಗಳು, ವಾಹನ ಚಾಲಕರು ಸೇರಿದಂತೆ ಸುಮಾರು 180 ಮಂದಿ ಆಗಮಿಸುವ ನಿರೀಕ್ಷೆ ಇದೆ. ಅಪರಾಹ್ನ 2:30ರ ತನಕ ಸಚಿವ ಸಂಪುಟದ ಸಭೆ ಇರುತ್ತದೆ.

Related posts

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!