32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನರೇಂದ್ರ ಮೋದಿ ಹುಟ್ಟುಹಬ್ಬ: ಇಂದಬೆಟ್ಟು ಶಕ್ತಿಕೇಂದ್ರ ವತಿಯಿಂದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ಇಂದಬೆಟ್ಟು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 76ನೇ ಹುಟ್ಟು ಹಬ್ಬದ ಪ್ರಯುಕ್ತ ಇಂದಬೆಟ್ಟು ಗ್ರಾಮದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಮೋದಿಯವರ ಆಯುಷ್ಯ ಆರೋಗ್ಯ ಹಾಗೂ ಇನ್ನಷ್ಟು ದೇಶ ಸೇವೆ ಸಲ್ಲಿಸಲು ಶಕ್ತಿ ನೀಡಲೆಂದು ದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ನಡೆಯಿತು.

ಮಹಮ್ಮಾಯಿ ಮಾರಿಗುಡಿ ಬೆದ್ರಬೆಟ್ಟು, ಬಂಗಾಡಿ ಮಹಾ ಗಣಪತಿ ದೇವಸ್ಥಾನ ಹಾಗೂ ಸಹಸ್ರ ನಾಗಬನ ಕ್ಷೇತ್ರ, ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ, ಬಂಗಾಡಿ ಶಾಂತಿನಾಥ ಸ್ವಾಮಿ ಬಸದಿ ಕ್ಷೇತ್ರ, ಶ್ರವಣ ಗುಂಡ ಕ್ಷೇತ್ರ, ಮಹಮ್ಮಾಯಿ ಮಾರಿಗುಡಿ ಕಲ್ಲಾಜೆ ಶಾಂತಿನಗರ ಕ್ಷೇತ್ರ, ಉಳ್ಳಾಕುಳ ಮೂಲಸ್ಥಾನ ಶ್ರೀ ಕ್ಷೇತ್ರ ಕರುವಳ್ಳ ಕಲ್ಲಗುಂಡ ಕ್ಷೇತ್ರಗಳಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿಕೇಂದ್ರ ವತಿಯಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಮೋದಿಯವರ ಅಭಿಮಾನಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿದರು.

Related posts

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

Suddi Udaya

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya
error: Content is protected !!