30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ವಲಯ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ವಿತರಣೆ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಮಡಂತ್ಯಾರು ವಲಯ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಬಸವನಗುಡಿ ಒಕ್ಕೂಟದಲ್ಲಿ ವಾತ್ಸಲ್ಯ ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ತಾಲೂಕಿನ ಮಾನ್ಯ ಯೋಜನಾಧಿಕಾರಿ ಹರೀಶ್ ಮಕ್ಕಳಿಗೆ ವಿದ್ಯಾನಿಧಿಯಿಂದ ದೊರೆತ ಪುಸ್ತಕ ಬ್ಯಾಗುಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ಮೇಲ್ವಿಚಾರಕರಾದ ಕೇಶವ್ ಹಾಗೂ ತಾಲೂಕಿನ ಜ್ಞಾನವಿಕಾಸ ಸಮನ್ವಯಧಿಕಾರಿ ರವಿಕಲಾ ಸೇವಾ ಪ್ರತಿನಿಧಿ ಭಾರತಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

Suddi Udaya

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೃತ ಸುಮಂತ್ ಕೊಲೆ ಪ್ರಕರಣ, 5 ತಿಂಗಳಾದರೂ ಪತ್ತೆಯಾಗದ ಸುಳಿವು: ಸಮಗ್ರ ತನಿಖೆಗೆ ಶಾಸಕ ಹರೀಶ್ ಪೂಂಜ ಮತ್ತು ಪೋಷಕರೊಂದಿಗೆ ಎಸ್‌ಪಿ ಭೇಟಿ

Suddi Udaya

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ದಾಖಲೆ ಸಾಧಿಸಿದ ಪಟ್ರಮೆಯ ಯುವ ಸಂಶೋಧಕ ದೀಪಕ್ ಎ.ಎಸ್.

Suddi Udaya

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya
error: Content is protected !!