32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವಕರ್ಮಾಭ್ಯುದಯ ಸಭಾ ಬೆಳ್ತಂಗಡಿ; ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ನಾವೂರು ಪುಣ್ಯಸ್ಟುಡಿಯೋ ಮಾಲಕ ಅಶೋಕ್ ಆಚಾರ್ಯರಿಗೆ ಗೌರರ್ವಾಪಣೆ

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಇದರ ವತಿಯಿಂದ ನಡೆದ ಶ್ರೀ ವಿಶ್ವಕರ್ಮಯಜ್ಞ ಮತ್ತು ಪೂಜೆ ಕಾರ್ಯಕ್ರಮದ ಅಂಗವಾಗಿ ಸೆ.17ರಂದು ಬೆಳ್ತಂಗಡಿಯ ವಿಶ್ವಕರ್ಮ ಸಭಾಭವನದಲ್ಲಿ,ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕ ನಾವೂರು ಪುಣ್ಯಸ್ಟುಡಿಯೋ ಮಾಲಕ ಅಶೋಕ್ ಆಚಾರ್ಯ ಅವರನ್ನು ಗೌರವಿ ಸಲಾಯಿತು.

ಶಿಲ್ಪಕಲಾ ಪ್ರವೀಣರಾದ ಅಶೋಕ್ ಆಚಾರ್ಯ ಅವರು ಛಾಯಾಗ್ರಾಹಕರಾಗಿ, ನಾಟಕ ಕಲಾವಿದರಾಗಿ, ಗಾಯಕರಾಗಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ, ಅವರನ್ನು ಶಾಲು ಹೊದಿಸಿ, ಪೇಟಾ ತೋಡಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ವಿದ್ಯಾಕರ್ಮಭ್ಯುದಯ ಸಭಾ ಬೆಳ್ತಂಗಡಿಯ ಅಧ್ಯಕ್ಷ ಗಣೇಶ್ ಆಚಾರ್ಯ, ಸಂಪೂರ್ಣ ಸಹಜ ಕೃಷಿಯ ನಿರ್ದೇಶಕ ಮತ್ತು ರಾಷ್ಟಿçÃಯ ಸ್ವಯಂ ಸೇವಕ ಸಂಘದ ಸಾಮರಸ್ಯ ಸಹಸಂಚಾಲಕ ಶಿವಪ್ರಸಾದ ಮಲೆಬೆಟ್ಟು, ರಾಷ್ಟçಪ್ರಶಸ್ತಿ ಪುರಸ್ಕೃತ ಶಿಕ್ಷಕ ದಿವಾಕರ ಆಚಾರ್ಯ, ಸಿರಿಗ್ರಾಮೋದ್ಯೋಗ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಸನ್ನ ಆಚಾರ್ಯ, ಮೂಡಬಿದ್ರೆ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕಿ ಶೋಭಾ ಎಸ್, ಪ್ರಮುಖರಾದ ರುಕ್ಮಯ ಆಚಾರ್ಯ ಕನ್ನಾಜೆ, ರಾಧಕೃಷ್ಣ ಆಚಾರ್ಯ ಕಕ್ಕಿಂಜೆ, ಪುರುಷೋತ್ತಮ ಆಚಾರ್ಯ, ಲಕ್ಷ್ಮೀ ತಾರಾನಾಥ್, ಉಷಾ ಹರಿಪ್ರಸಾದ್, ರಮೇಶ್ ಆಚಾರ್ಯ, ಸುಬ್ರಹ್ಮಣ್ಯ ಆಚಾರ್, ಜಯಚಂದ್ರ ಆಚಾರ್ಯ, ರಾಜೇಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಕಳೆಂಜ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ವರ್ಗಾವಣೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya
error: Content is protected !!