32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.21: ಬೆಂಗಳೂರಿನಲ್ಲಿ ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರ ಪಾದಯಾತ್ರೆ : ಬೆಳ್ತಂಗಡಿ ಪ.ಪಂ. ನ ನೀರು ಸರಬರಾಜು ಸ್ಥಗಿತ

ಬೆಳ್ತಂಗಡಿ: ರಾಜ್ಯದ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ/ನೇರಪಾವತಿ ಮಾಡಲು ಆಗ್ರಹಿಸಿ ಸೆ.21ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಬೆಂಗಳೂರಿನ ಮುಖ್ಯ ಮಂತ್ರಿಗಳ ಮನೆಯವರೆಗೆ ಬೃಹತ್ ಮಟ್ಟದ

ಪಾದಯಾತ್ರೆ ಹಮ್ಮಿಕೊಂಡಿದ್ದು ಈ ಬಗ್ಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಹೊರಗುತ್ತಿಗೆ ನೀರು ಸರಬರಾಜು ಸಹಾಯಕರು ಪಾಲ್ಗೊಳ್ಳುವುದರಿಂದ ನೀರು ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿಯಲ್ಲಿ ತಿಳಿಸಿದ್ದಾರೆ.

Related posts

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!