30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್

ಮಂಗಳೂರು: ಮಂಗಳೂರಿಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಪಡೆಯಿಂದ ಗೌರವ ರಕ್ಷೆ ಸ್ವೀಕರಿಸಿದರು.

ಕಸ್ತೂರಿ ರಂಗನ್ ವರದಿಯನ್ನು ನಮ್ಮ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ ಆತಂಕ ಮೂಡಿರುವುದು ಗಮನಕ್ಕೆ ಬಂದಿದೆ. ಈ ವಿಷಯದಲ್ಲಿ ರೈತರು ಹಾಗೂ ಜನಸಾಮಾನ್ಯರ ಹಿತ ಕಾಪಾಡುವುದು ನಮ್ಮ ಮೊದಲ ಆದ್ಯತೆ‌ ಎಂದರು.

ಕಸ್ತೂರಿ ರಂಗನ್ ವರದಿಯ ಕುರಿತು ವಿಸ್ತೃತ ಚರ್ಚೆ ನಡೆಸಲಾಗುತ್ತದೆ. ಎರಡನೇ ದಿನ ಪೂರ್ಣ ಪ್ರಮಾಣದಲ್ಲಿ ರೈತರ ಸಮಸ್ಯೆಗಳ ಬಗ್ಗೆಯೇ ಚರ್ಚೆ ನಡೆಸಿ, ಎಲ್ಲಾ ಶಾಸಕರ ಅಭಿಪ್ರಾಯಗಳನ್ನು ದಾಖಲಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಜನರ ಬದುಕಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

Related posts

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya
error: Content is protected !!