30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕರಾಡ ಬ್ರಾಹ್ಮಣ ಸಮಾಜದಿಂದ ಸಾಮೂಹಿಕ ಹರಿತಾಲಿಕ(ಗೌರಿ) ಪೂಜೆ

ಬೆಳ್ತಂಗಡಿ : ಕರಾಡ ಬ್ರಾಹ್ಮಣ ಸಮಾಜ ಹಾಗೂ ಕರಾಡ ಮಹಿಳಾ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೋಮಂತಡ್ಕದಲ್ಲಿರುವ ಸಮೃದ್ಧಿ ಕರಾಡ ಭವನದಲ್ಲಿ ಪ್ರತಿ ವರ್ಷದಂತೆ ಸಾಮೂಹಿಕವಾಗಿ ಹರಿತಾಲಿಕ ಪೂಜೆಯು ಇತ್ತೀಚೆಗೆ ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ಮಹಿಳೆಯರನ್ನು ಗುರುತಿಸಿ ಅವರ ಪ್ರತಿಭೆ ಯನ್ನು ಬೆಳಕಿಗೆ ತರುವಲ್ಲಿ ಶ್ರಮವಹಿಸಿದ ಸುಜಾತ ಜಿ ಭಟ್ ಇವರನ್ನು ಗೌರವಿಸಲಾಯಿತು. ಮುಖ್ಯ ಅಭ್ಯಾಗತರಾದ ಶ್ರೀಮತಿ ಶಾಂತಾ ನಾಗರಾಜ್ ಗೌರಿ ಪೂಜೆ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾದ ಶ್ರೀಮತಿ ಅಕ್ಷತಾ ಹೆಬ್ಬಾರ್, ಮಮತಾ ಬಿಲ್ಲರೋಡಿ, ಜಯಾ ಅನಂತ ಕೃಷ್ಣ, ಶ್ರೀಮತಿ ಸಂತೋಷಿನಿ ಶುಭ ಹಾರೈಸಿದರು.

ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ವಿಜಯ ವಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ವೇದಿಕೆ ಕಾರ್ಯದರ್ಶಿ ಸುಜಾತ ಜಿ ಭಟ್ ಸ್ವಾಗತಿಸಿದರು. ಮಹಿಳಾ ವೇದಿಕೆ ಸದಸ್ಯೆ ಶ್ರೀಮತಿ ಮಮತಾ ವಿ ಭಟ್ ವಂದಿಸಿದರು.

Related posts

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya
error: Content is protected !!