30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ವಲಯ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ವಿತರಣೆ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಮಡಂತ್ಯಾರು ವಲಯ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಬಸವನಗುಡಿ ಒಕ್ಕೂಟದಲ್ಲಿ ವಾತ್ಸಲ್ಯ ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ತಾಲೂಕಿನ ಮಾನ್ಯ ಯೋಜನಾಧಿಕಾರಿ ಹರೀಶ್ ಮಕ್ಕಳಿಗೆ ವಿದ್ಯಾನಿಧಿಯಿಂದ ದೊರೆತ ಪುಸ್ತಕ ಬ್ಯಾಗುಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ಮೇಲ್ವಿಚಾರಕರಾದ ಕೇಶವ್ ಹಾಗೂ ತಾಲೂಕಿನ ಜ್ಞಾನವಿಕಾಸ ಸಮನ್ವಯಧಿಕಾರಿ ರವಿಕಲಾ ಸೇವಾ ಪ್ರತಿನಿಧಿ ಭಾರತಿ ಉಪಸ್ಥಿತರಿದ್ದರು.

Related posts

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026: ಪ್ರತಿಭೆಗೆ ವೇದಿಕೆ, ಸಂಸ್ಕಾರಕ್ಕೆ ಬೆಳಕು

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya
error: Content is protected !!