28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಸುಲ್ಕೇರಿ ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರಿಂದ ಮನವಿ

ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯದ (ESA) 7ನೇ ಕರಡು ಅಧಿಸೂಚನೆಯ ಕಸ್ತೂರಿರಂಗನ್ ವರದಿ ಜಾರಿ ಮಾಡದಂತೆ ಅಕ್ಷೇಪಣೆಯ ಮನವಿಯನ್ನು ಸೆ.19ರಂದು ಸುಲ್ಕೇರಿ ಗ್ರಾಮ ಪಂಚಾಯತಿನ ಆಡಳಿತ ಅಧಿಕಾರಿಗಳಿಗೆ, ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಯಿತು.

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ವಿಶೇಷ ಗ್ರಾಮ ಸಭೆಯ ಸಂದರ್ಭದಲ್ಲಿ ಎನ್ ವೀರೇಂದ್ರ ಕುಮಾರ್ ಯನ್, ವಿಜಯ ಕುಮಾರ್ ಜೈನ್, ನಿತ್ಯಾನಂದ ಎನ್., ಪುಷ್ಪರಾಜ್, ರಾಜು ಪೂಜಾರಿ, ಸುಂದರ ಪೂಜಾರಿ ಕೇಡಲು, ಸಂತೋಷ್ ಕೇಡಲು, ಸುರೇಶ್ ಜಾಲಾ, ರವಿ ಪೂಜಾರಿ , ಹಾಗೂ ಇನ್ನಿತರ ಪ್ರಮುಖರು ಮನವಿ ಸಲ್ಲಿಸಿದರು.

Related posts

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya

ಬಜಿಲ ನಿವಾಸಿ ನಾರಾಯಣ ಗೌಡ ನಿಧನ

Suddi Udaya
error: Content is protected !!