28.6 C
ಪುತ್ತೂರು, ಬೆಳ್ತಂಗಡಿ
September 19, 2026
Uncategorized

ಕುಸ್ತಿ ಪಂದ್ಯಾಟ: ಮಚ್ಚಿನದ ಗಗನ್ ಸಿ.ಶೆಟ್ಟಿಯವರಿಗೆ ಶ್ರೀ ವೀರಭದ್ರ ಕೇಸರಿ ಪ್ರಶಸ್ತಿ

ಮಚ್ಚಿನ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಿರಿಯಡ್ಕ ಇವರ ವತಿಯಿಂದ ನಡೆದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಹಿರಿಯಡ್ಕದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಗಗನ್ ಸಿ ಶೆಟ್ಟಿಯವರು ಶ್ರೀ ವೀರಭದ್ರ ಕೇಸರಿ ಪ್ರಶಸ್ತಿ ಮತ್ತು ಗದೆಯನ್ನು ಪಡೆದಿರುತ್ತಾರೆ
ಇವರು ಮಚ್ಚಿನ ಗ್ರಾಮದ ಪೆರಂಗೋಡಿ ಚಂದ್ರಶೇಖರ್ ಬಿ ಶೆಟ್ಟಿ ಮತ್ತು ಗೀತಾ ಸಿ ಶೆಟ್ಟಿ ದಂಪತಿಯ ಪುತ್ರರಾಗಿರುತ್ತಾರೆ ಶ್ರೀ ಪುರುಷೋತ್ತಮ ಗುಜರನ್ ಅವರ ಶಿಷ್ಯರಾಗಿರುತ್ತಾರೆ

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯ ನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ : ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ- ಹೊಂಡವನ್ನು ಮುಚ್ಚುವಂತೆ ಡಿ. ಜಗದೀಶ್‌ ಅವರಿಂದ ಪಟ್ಟಣ ಪಂಚಾಯತ್‌ಗೆ ಮನವಿ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya
error: Content is protected !!