26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ: ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯತ್ವ ಸ್ಥಾನಕ್ಕೆ ಯತೀಶ್ ಧರ್ಮಸ್ಥಳ ರಾಜೀನಾಮೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಯತೀಶ್ ಧರ್ಮಸ್ಥಳ ಅವರು ವೈಯಕ್ತಿಕ ಕಾರಣಗಳಿಂದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕು ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅವರಿಗೆ ಅವರು ಸೆ.19ರಂದು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ ನಾನು ಕಳೆದ ಮೂರುವರೆ ವರ್ಷಗಳಿಂದ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಸದಸ್ಯನಾಗಿ ದುಡಿಯುತ್ತಿದ್ದೇನೆ. ನನಗೆ ಈ ಕ್ಷಣದ ವರೆಗೂ ಜನಸೇವೆ ಮಾಡಲು ಅವಕಾಶ ನೀಡಿರುವುದಕ್ಕೆ ಕೃತಜ್ಞತೆಯನ್ನು ಸಲ್ಲಿಸುತ್ತಾ , ನಾನು ನನ್ನ ಸ್ವ ಇಚ್ಛೆಯಿಂದ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಆದುದರಿಂದ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕಾಗಿ ಈ ಮೂಲಕ ತಮ್ಮಲ್ಲಿ ವಿನಂತಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Related posts

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಎಕ್ಸೆಲ್‌ ಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ: ಅಕ್ಷಯ್ ಗೆ 595 ಅಂಕ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya
error: Content is protected !!