32.3 C
ಪುತ್ತೂರು, ಬೆಳ್ತಂಗಡಿ
September 19, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ

ಬೆಳ್ತಂಗಡಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ಸೆ. 19 ರಂದು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಪದ್ಮನಾಭ ಸಾಲ್ಯಾನ್ ಮಾರ್ತೆಗಲ್ ಸೊಲ್ಮೆಲು ಎನ್ನುವ ಮೂಲಕ ಮಾತು ಆರಂಭಿಸಿದ ಅವರು ತುಳು ಭಾಷೆಗೆ ಐತಿಹಾಸಿಕ ಗೌರವ ದೊರೆತಿರುವುದು ಹರ್ಷ ತಂದಿದೆ. ರಾಜ್ಯದ ಎರಡನೇ ಅಧೀಕೃತ ಭಾಷೆಯಾಗಿ ತುಳುವನ್ನು ಘೋಷಣೆ ಮಾಡಿರುವ ಸರಕಾರಕ್ಕೆ ಕೃತಜ್ಞತೆಗಳು, ಜಾತಿ ಭೇದ ಮರೆತು ಒಂದೇ ತಾಯಿಯಂತೆ ಬದುಕವರು ತುಳುವರು ಎಂದು ಹೇಳಿದ ಅವರು ಸರಕಾರ ಮನೆ ಬಾಗಿಲಿಗೆ ಬಂದು ತಮ್ಮ ಸಮಸ್ಯೆಯನ್ನು ಆಲಿಸುವ ವ್ಯವಸ್ಥೆಯಾಗಿದೆ.

ತಹಶೀಲ್ದಾರ್ ಎಸ್. ಎನ್. ನರಗುಂದ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕೆಡಿಪಿ ಸದಸ್ಯರು, ತಾಲೂಕು ಮಟ್ಟದ ಇಲಾಖಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.  ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ತಮ್ಮ ಅಹವಾಲು ನೀಡಿದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya

ರಾಷ್ಟ್ರಮಟ್ಟದ ಸಿ ಎ ಪರೀಕ್ಷೆ: ಪ್ರಥಮ ಯತ್ನದಲ್ಲೇ ಮಿಂಚಿದ ಎಕ್ಸೆಲ್ ನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya
error: Content is protected !!