September 19, 2026
ಅಭಿನಂದನೆಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ತುಳು ಭಾಷೆಗೆ ಐತಿಹಾಸಿಕ ಗೌರವ: ಕರಾವಳಿಗರ ನಿರಂತರ ಹೋರಾಟಕ್ಕೆ ಜಯ-ಪದ್ಮರಾಜ್ ಆರ್.ಪೂಜಾರಿ

ಬೆಳ್ತಂಗಡಿ: ತುಳು ಭಾಷೆಗೆ ಸರಕಾರದ ಹಂತದಲ್ಲಿ ಅಧಿಕೃತ ಭಾಷಾ ಮಾನ್ಯತೆ ದೊರೆತಿರುವುದು ಸಮಸ್ತ ತುಳು ಭಾಷಿಕರಿಗೆ ಸಂತಸದ ವಿಷಯ. ದಶಕಗಳ ಕಾಲ ನಡೆದ ಕರಾವಳಿ ಜನರ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಿರುವುದು ಕರಾವಳಿಯ ಭವ್ಯ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ. ಈ ಐತಿಹಾಸಿಕ ನಿರ್ಧಾರ ಕೈಗೊಂಡ ಸಿ.ಎಂ ಡಿ.ಕೆ.ಶಿವಕುಮಾರ್ ದೂರದೃಷ್ಟಿಯ ನಾಯಕತ್ವಕ್ಕೆ ತುಳುನಾಡು ಸದಾ ಋಣಿ. ಈ ನಿರ್ಧಾರದ ಮೂಲಕ ತುಳುನಾಡು ಕೇವಲ ಭಾಷಿಕ ಮಾನ್ಯತೆಯನ್ನಷ್ಟೇ ಅಲ್ಲದೆ, ತನ್ನ ಸಾಂಸ್ಕೃತಿಕ ಅಸ್ಮಿತೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಸರಕಾರದ ಈ ನಿರ್ಧಾರ ಮುಂಬರುವ ಪೀಳಿಗೆಗೆ ತುಳು ಭಾಷೆಯನ್ನು ಉಳಿಸಿ, ಬೆಳೆಸಲು ಹಾಗೂ ಭಾಷಾ ಪ್ರೇಮ ಬೆಳೆಸಿಕೊಳ್ಳಲು ಪ್ರೇರಣೆಯಾಗಲಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್.ಪೂಜಾರಿ ತಿಳಿಸಿದ್ದಾರೆ.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

Suddi Udaya

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya
error: Content is protected !!