32.3 C
ಪುತ್ತೂರು, ಬೆಳ್ತಂಗಡಿ
September 19, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಗಾರು ಬೆಳೆ ಸಮೀಕ್ಷೆ: ಬೆಳೆ ದರ್ಶಕ ಮೊಬೈಲ್ ತಂತ್ರಾಂಶದ ಮೂಲಕ ವೀಕ್ಷಣೆಗೆ ಅವಕಾಶ

ಬೆಳ್ತಂಗಡಿ: 2026-27ನೆಯ ಸಾಲಿಗೆ ಮುಂಗಾರು ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಗ್ರಾಮವಾರು ಹಂಚಿಕೆ ಮಾಡಲಾದ ಖಾಸಗಿ ನಿವಾಸಿಗಳ ವಿವರವನ್ನು (ಹೆಸರು, ಮೊಬೈಲ್ ಸಂಖ್ಯೆ, ಸರ್ವೇ ನಂಬರ್) ಬೆಳೆ ದರ್ಶಕ ಮೊಬೈಲ್ ತಂತ್ರಾಂಶದ ಮೂಲಕ ವೀಕ್ಷಿಸಬಹುದು. https://play.google.com/store/apps/details?id=com.crop.offcskharif_2021 ಈ ಮೇಲಿನ ಲಿಂಕ್ ಮೂಲಕ ಬೆಳೆ ದರ್ಶಕ ತಂತ್ರಾಂಶ download ಮಾಡಿಕೊಳ್ಳಿ. ಬೆಳೆ ದರ್ಶಕ ತಂತ್ರಾಂಶದಲ್ಲಿ 2020-21ನೇ ಸಾಲಿನಿಂದ 2026-27ನೆಯ ಸಾಲಿನವರೆಗೆ ನಿಮ್ಮ ಎಲ್ಲಾ ಸರ್ವೇ ನಂಬರ್ ಗಳಲ್ಲಿ ದಾಖಲಾಗಿರುವ ಬೆಳೆ ವಿವರ photo ಸಹಿತ ವೀಕ್ಷಿಸಬಹುದು. ಹಾಗೂ ಚಾಲ್ತಿ ಸಾಲಿನ ಬೆಳೆ ಸಮೀಕ್ಷೆಯಲ್ಲಿ ತಪ್ಪುಗಳಿದ್ದರೆ, ಆಕ್ಷೇಪಣೆ ಸಲ್ಲಿಸಬಹುದು ಅಥವಾ ಲಿಖಿತವಾಗಿಯೂ ತಹಶೀಲ್ದಾರ್ ಅವರ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಾರಾವಿ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರಿಗೆ ಬೀಳ್ಕೊಡುಗೆ

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!