32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಸುಲ್ಕೇರಿ ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರಿಂದ ಮನವಿ

ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯದ (ESA) 7ನೇ ಕರಡು ಅಧಿಸೂಚನೆಯ ಕಸ್ತೂರಿರಂಗನ್ ವರದಿ ಜಾರಿ ಮಾಡದಂತೆ ಅಕ್ಷೇಪಣೆಯ ಮನವಿಯನ್ನು ಸೆ.19ರಂದು ಸುಲ್ಕೇರಿ ಗ್ರಾಮ ಪಂಚಾಯತಿನ ಆಡಳಿತ ಅಧಿಕಾರಿಗಳಿಗೆ, ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಯಿತು.

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ವಿಶೇಷ ಗ್ರಾಮ ಸಭೆಯ ಸಂದರ್ಭದಲ್ಲಿ ಎನ್ ವೀರೇಂದ್ರ ಕುಮಾರ್ ಯನ್, ವಿಜಯ ಕುಮಾರ್ ಜೈನ್, ನಿತ್ಯಾನಂದ ಎನ್., ಪುಷ್ಪರಾಜ್, ರಾಜು ಪೂಜಾರಿ, ಸುಂದರ ಪೂಜಾರಿ ಕೇಡಲು, ಸಂತೋಷ್ ಕೇಡಲು, ಸುರೇಶ್ ಜಾಲಾ, ರವಿ ಪೂಜಾರಿ , ಹಾಗೂ ಇನ್ನಿತರ ಪ್ರಮುಖರು ಮನವಿ ಸಲ್ಲಿಸಿದರು.

Related posts

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!