32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಸ್ತಿ ಪಂದ್ಯಾಟ: ಮಚ್ಚಿನದ ಗಗನ್ ಸಿ ಶೆಟ್ಟಿಗೆ ಶ್ರೀ ವೀರಭದ್ರ ಕೇಸರಿ ಪ್ರಶಸ್ತಿ

ಮಚ್ಚಿನ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಿರಿಯಡ್ಕ ಇವರ ವತಿಯಿಂದ ನಡೆದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಹಿರಿಯಡ್ಕದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಗಗನ್ ಸಿ ಶೆಟ್ಟಿಯವರು ಶ್ರೀ ವೀರಭದ್ರ ಕೇಸರಿ ಪ್ರಶಸ್ತಿ ಮತ್ತು ಗದೆಯನ್ನು ಪಡೆದಿರುತ್ತಾರೆ. ಇವರು ಮಚ್ಚಿನ ಗ್ರಾಮದ ಪೆರಂಗೋಡಿ ಚಂದ್ರಶೇಖರ್ ಬಿ ಶೆಟ್ಟಿ ಮತ್ತು ಗೀತಾ ಸಿ ಶೆಟ್ಟಿ ದಂಪತಿ ಪುತ್ರ. ಪುರುಷೋತ್ತಮ ಗುಜರನ್ ಅವರ ಶಿಷ್ಯರಾಗಿರುತ್ತಾರೆ.

Related posts

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya
error: Content is protected !!