32.3 C
ಪುತ್ತೂರು, ಬೆಳ್ತಂಗಡಿ
September 19, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಲೋಕೇಶ್ವರಿ ವಿನಯಚಂದ್ರ ಆಯ್ಕೆ

ಬೆಳ್ತಂಗಡಿ: ಅಖಿಲ ಭಾರತ ಒಕ್ಕಲಿಗರ ಮಹಾಸಭಾ ಮತ್ತು ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಸಮಾಜ ಸೇವಕಿ ಲೋಕೇಶ್ವರಿ ವಿನಯಚಂದ್ರ ಆಯ್ಕೆಯಾಗಿದ್ದಾರೆ.

ಸಾಮಾಜಿಕ ಸೇವೆಯಲ್ಲಿ ಸಕ್ರಿಯರಾಗಿರುವ ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸೆ. 27ರಂದು ನಡೆಯುವ ರಾಜ್ಯ ಮಟ್ಟದ ಒಕ್ಕಲಿಗ ಹಾಗೂ ಅದರ 116 ಉಪಜಾತಿಗಳ ಸ್ನೇಹ ಮಿಲನ -ಅಭಿನಂದನೆ – ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Related posts

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ನೆರಿಯ ವಲಯದ ಭಜನಾ ಪರಿಷತ್ತಿನ ಸಭೆ

Suddi Udaya

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya
error: Content is protected !!