32.3 C
ಪುತ್ತೂರು, ಬೆಳ್ತಂಗಡಿ
September 19, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಗಾರು ಬೆಳೆ ಸಮೀಕ್ಷೆ: ಬೆಳೆ ದರ್ಶಕ ಮೊಬೈಲ್ ತಂತ್ರಾಂಶದ ಮೂಲಕ ವೀಕ್ಷಣೆಗೆ ಅವಕಾಶ

ಬೆಳ್ತಂಗಡಿ: 2026-27ನೆಯ ಸಾಲಿಗೆ ಮುಂಗಾರು ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಗ್ರಾಮವಾರು ಹಂಚಿಕೆ ಮಾಡಲಾದ ಖಾಸಗಿ ನಿವಾಸಿಗಳ ವಿವರವನ್ನು (ಹೆಸರು, ಮೊಬೈಲ್ ಸಂಖ್ಯೆ, ಸರ್ವೇ ನಂಬರ್) ಬೆಳೆ ದರ್ಶಕ ಮೊಬೈಲ್ ತಂತ್ರಾಂಶದ ಮೂಲಕ ವೀಕ್ಷಿಸಬಹುದು. https://play.google.com/store/apps/details?id=com.crop.offcskharif_2021 ಈ ಮೇಲಿನ ಲಿಂಕ್ ಮೂಲಕ ಬೆಳೆ ದರ್ಶಕ ತಂತ್ರಾಂಶ download ಮಾಡಿಕೊಳ್ಳಿ. ಬೆಳೆ ದರ್ಶಕ ತಂತ್ರಾಂಶದಲ್ಲಿ 2020-21ನೇ ಸಾಲಿನಿಂದ 2026-27ನೆಯ ಸಾಲಿನವರೆಗೆ ನಿಮ್ಮ ಎಲ್ಲಾ ಸರ್ವೇ ನಂಬರ್ ಗಳಲ್ಲಿ ದಾಖಲಾಗಿರುವ ಬೆಳೆ ವಿವರ photo ಸಹಿತ ವೀಕ್ಷಿಸಬಹುದು. ಹಾಗೂ ಚಾಲ್ತಿ ಸಾಲಿನ ಬೆಳೆ ಸಮೀಕ್ಷೆಯಲ್ಲಿ ತಪ್ಪುಗಳಿದ್ದರೆ, ಆಕ್ಷೇಪಣೆ ಸಲ್ಲಿಸಬಹುದು ಅಥವಾ ಲಿಖಿತವಾಗಿಯೂ ತಹಶೀಲ್ದಾರ್ ಅವರ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya
error: Content is protected !!