September 20, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಮ್ರ ಶಿಲ್ಪಿ ಉಜಿರೆ ಶ್ರೀಧರ ಮಡಿವಾಳ ಹಾಗೂ ನಡ್ತಿಕಲ್ ಸತೀಶ್ ಆಚಾರ್ಯರಿಗೆ ಗೌರವ ಸನ್ಮಾನ

ಬೆಳ್ತಂಗಡಿ: ಮಂಗಳೂರು ರಥಬೀದಿಯ ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ನ 50ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (2025-26) ಉಜಿರೆ ನಿವಾಸಿ ಖ್ಯಾತ ತಾಮ್ರ ಶಿಲ್ಪಿ ಶ್ರೀಧರ ಮಡಿವಾಳ ಹಾಗೂ ಮರದ ಕೆತ್ತನೆ ಕಲಾವಿದ ನಡ್ತಿಕಲ್ ಸತೀಶ್ ಆಚಾರ್ಯ ಅವರನ್ನು ಬೊಳೂರು ಹರಿಶ್ಚಂದ್ರ ಆಚಾರ್ಯ ಸನ್ಮಾನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬ್ಯಾಂಕ್ ಆಡಳಿತ ಮಂಡಳಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya
error: Content is protected !!