September 20, 2026
ಅಭಿನಂದನೆ

ಕರ್ನಾಟಕ ಟಿವಿ ಚಾನೆಲ್ ನಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜಾ’ರವರಿಗೆ ಮ ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಮಹಾಸಭಾ ಸಮಾಜದ ಬಂಧುಗಳ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ :ಸೆ 20.ಶಾಸಕರಾದ ಶ್ರೀ ಹರೀಶ್ ಪೂಂಜಾ’ರವರ ಮಿಥಿಲಾ ನಿವಾಸಕ್ಕೆ ಆಗಮಿಸಿದ ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಮಹಾಸಭಾ ಸಮಾಜದ ಬಂಧುಗಳ ವತಿಯಿಂದ ಉಜಿರೆ ಜನಾರ್ಧನ ದೇವಸ್ಥಾನ ಅನುವoಶೀಯ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರಿಂದ ಇತ್ತೀಚೆಗೆ ಕರ್ನಾಟಕ ಟಿವಿ ಚಾನೆಲ್ ವತಿಯಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜರವರು ಗೌರವಯುತವಾಗಿ ಗೌರವಾರ್ಪಣೆಯನ್ನು ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಡಾ.ಪ್ರದೀಪ್ ನಾವೂರು, ಬಿ.ಕೆ‌ ಧನಂಜಯ ರಾವ್, ಗಿರೀಶ್ ಡೋಂಗ್ರೆ, ಕೇಶವ ಭಟ್ ಅತ್ತಾಜೆ, ಅನಂತ್ ಭಟ್ ಮಚ್ಚಿಮಲೆ, ಯೋಗೀಶ್ ಭಿಡೆ, ಅರುಣ್ ಕುಮಾರ್,ಹಾಗೂ
ಗಣ್ಯರು, ಇನ್ನೂ ಪ್ರಮುಖರು, ಬ್ರಾಹ್ಮಣ ಮಹಾಸಭಾ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಸುಲ್ಕೆರಿ ಲಯನ್ಸ್ ಕ್ಲಬ್ ನ ನೂತನ ಪದಗ್ರಹಣ ಸಮಾರಂಭ

Suddi Udaya

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya
error: Content is protected !!