32 C
ಪುತ್ತೂರು, ಬೆಳ್ತಂಗಡಿ
September 20, 2026
ಅಭಿನಂದನೆ

ಕುತ್ಲೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ಹಾಗೂ ಗ್ರಾಮಸ್ಥರಿಂದ ಇತ್ತೀಚೆಗೆ ಉತ್ತಮಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜಾರವರಿಗೆ ಗೌರವ ಸನ್ಮಾನ

ಬೆಳ್ತಂಗಡಿ : ಸೆ 20 ಕುತ್ಲೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ವತಿಯಿಂದ ಇತ್ತೀಚೆಗೆ ಕರ್ನಾಟಕ ಟಿವಿ ಚಾನೆಲ್ ನವರಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜಾರವರನ್ನು ಅವರ ಮಿಥಿಲಾ ಸ್ವಗೃಹದಲ್ಲಿ ಗಣೇಶೋತ್ಸವ ಸಮಿತಿ ಹಾಗೂ ಗ್ರಾಮಸ್ಥರ ವತಿಯಿಂದ ಗೌರವ ಸನ್ಮಾನ ನೆರವೇರಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ
ಶಿವಣ್ಣ ಶೆಟ್ಟಿ, ಕಾರ್ಯದರ್ಶಿ ಆನಂದ ಸಾಲಿಯಾನ್, ಸದಸ್ಯರುಗಳಾದ ರವೀಶ್, ಅಜಿತ್ ಕುತ್ಲೂರು, ಪ್ರಭಾಕರ ಸಂತೋಷ್ ಇನ್ನಿತರರು ಉಪಸ್ಥಿತರಿದ್ದರು

Related posts

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಗೆ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕ್ಷೇತ್ರದ ಮುಂದಾಳು ಪ್ರಶಾಂತ್ ಎಂ. ಪಾರೆಂಕಿ ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ

Suddi Udaya

ಬೆಸ್ಟ್ ಎಂ.ಎಲ್.ಎ. ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ನಾವೂರಿನ ಭಕ್ತಾದಿಗಳಿಂದ ಸನ್ಮಾನ

Suddi Udaya

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!